ಕರ್ನಾಟಕ

karnataka

ಫ್ರೀ ಕಾಶ್ಮೀರ ಫಲಕ ಹಿಡಿದ ಯುವತಿ ಪರ ವಕಾಲತ್ತು : ಮೈಸೂರಿಗೆ ಬಂದ ವಕೀಲರ ತಂಡ

By

Published : Jan 20, 2020, 12:34 PM IST

ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶಿಸಿದ ಯುವತಿ ನಳಿನಿ ಪರ ವಕಾಲತ್ತು ವಹಿಸಲು ವಕೀಲರ ತಂಡ ಇಂದು ಮೈಸೂರು ನ್ಯಾಯಾಲಯಕ್ಕೆ ಆಗಮಿಸಿದೆ.

lawyears
ವಕೀಲರು

ಮೈಸೂರು:ಮಾನಸ ಗಂಗೋತ್ರಿಯ ಕ್ಯಾಂಪಸ್ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶಿಸಿದ ಯುವತಿ ನಳಿನಿ ಪರ ವಕಾಲತ್ತು ವಹಿಸಲು ವಕೀಲರ ತಂಡ ಮೈಸೂರು ನ್ಯಾಯಾಲಯಕ್ಕೆ ಆಗಮಿಸಿತು.

ವಕೀಲರ ತಂಡ

ಬೆಂಗಳೂರು, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳ ವಕೀಲರ ಆಗಮನವಾಗಿದ್ದು 200ಕ್ಕೂ ಹೆಚ್ಚು ವಕೀಲರು ಸಹಿ ಮಾಡಿರುವ ವಕಾಲತ್ತು ಪತ್ರವನ್ನು ವಕೀಲರ ತಂಡ ತಂದಿದೆ.

ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಮುಂದೆ ವಕೀಲರ ತಂಡ ಹಾಜರಾಗಿ ಚರ್ಚೆ ನಡೆಸಲಿದೆ ಎಂದು ವಕೀಲರಾದ ಜಗದೀಶ್ ಹಾಗೂ ಮಂಜು ತಿಳಿಸಿದ್ದಾರೆ.

ABOUT THE AUTHOR

...view details