ಕರ್ನಾಟಕ

karnataka

ETV Bharat / state

ಸುತ್ತೂರು ಶ್ರೀ ಭೇಟಿ ಮಾಡಿದ ಅರವಿಂದ ಬೆಲ್ಲದ - Aravind Belladh meets sutturu mata

ರಾಜ್ಯ ರಾಜಕೀಯ ಬೆಳವಣಿಗೆಗೆ ಕಾರಣರಾಗಿದ್ದ ಅರವಿಂದ ಬೆಲ್ಲದ ಅವರು ಸುತ್ತೂರು ಶ್ರೀಗಳನ್ನು ಭೇಟಿ ಮಾಡಿರುವುದು ಇದೀಗ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಯಾಗಲಿದೆ. ಸಿ.ಪಿ. ಯೋಗೇಶ್ವರ್ ಅವರ ಮೇಲೂ ಬಹಳಷ್ಟು ಟೀಕೆಗಳು ಬಂದಾಗ, ಸುತ್ತೂರು ಶ್ರೀಗಳ ಭೇಟಿ ಮಾಡಿದ್ದನ್ನು ಸ್ಮರಿಸಬಹುದಾಗಿದೆ.

aravind-belladh-meets-sutturu-sri-deshikendra-swamiji
ಸುತ್ತೂರು ಶ್ರೀ ಭೇಟಿ ಮಾಡಿದ ಅರವಿಂದ ಬೆಲ್ಲದ್

By

Published : Jun 20, 2021, 7:59 PM IST

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಶಾಸಕ ಅರವಿಂದ ಬೆಲ್ಲದರವರು ಸುತ್ತೂರು ಶ್ರೀ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಬಿ.ಎಸ್‌. ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಬೇಕೆಂಬ ರಾಜಕೀಯ ಬೆಳವಣಿಗೆಗೆ ಕಾರಣರಾಗಿದ್ದ ಅರವಿಂದ ಬೆಲ್ಲದ ಅವರ ಸುತ್ತೂರು ಶ್ರೀಗಳ ಭೇಟಿ ಇದೀಗ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಯಾಗಲಿದೆ. ಸಿ.ಪಿ. ಯೋಗೇಶ್ವರ್ ಅವರ ಮೇಲೂ ಬಹಳಷ್ಟು ಟೀಕೆಗಳು ಬಂದಾಗ, ಸುತ್ತೂರು ಶ್ರೀಗಳ ಭೇಟಿ ಮಾಡಿದ್ದನ್ನು ಸ್ಮರಿಸಬಹುದಾಗಿದೆ.

ಓದಿ:ಮೇಕೆದಾಟು ಯೋಜನೆ ತಡೆಗೆ ತಮಿಳುನಾಡು, ಕೇಂದ್ರ ಸರ್ಕಾರ ಷಡ್ಯಂತ್ರ ಹೆಣೆದ ಶಂಕೆ ಮೂಡಿದೆ: ಹೆಚ್​ಡಿಕೆ

ABOUT THE AUTHOR

...view details