ಮೈಸೂರು: ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಸಿಎಂ ಕುಮಾರಸ್ವಾಮಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಾಮಪತ್ರಕ್ಕೂ ಮೊದಲು ನಿಖಿಲ್ ಚಾಮುಂಡೇಶ್ವರಿಗೆ ವಿಶೇಷ ಪೂಜೆ - undefined
ಇಂದು ನಿಖಿಲ್ ನಾಮಪತ್ರ ಸಲ್ಲಿಕೆ. ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಸಿಎಂ ಭೇಟಿ. ನಾಮಪತ್ರಕ್ಕೂ ಮೊದಲು ಚಾಮುಂಡೇಶ್ವರಿಗೆ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ಪುತ್ರ.

ನಿಖಿಲ್.
ಚಾಮುಂಡಿ ತಾಯಿಯ ಪರಮ ಭಕ್ತರಾದ ಕುಮಾರಸ್ವಾಮಿ, ಇಂದು ಮಂಡ್ಯ ಲೋಕಸಭೆಗೆ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪುತ್ರ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ. ನಾಡದೇವತೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನೆರವೇರಿಸಿ, ನಾಮಪತ್ರಕ್ಕೆ ಪೂಜೆ ಸಲ್ಲಿಸಿದರು.
ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಸಿಎಂ, ಅಧಿದೇವತೆಗೆ ವಿಶೇಷ ಪೂಜೆ
ಈ ಸಂದರ್ಭದಲ್ಲಿ ನಿಖಿಲ್ ಹೆಸರಲ್ಲಿ ಚಾಮುಂಡಿ ತಾಯಿಗೆ ವಿಶೇಷ ಅರ್ಚನೆಸಹಮಾಡಿಸಿದರು.