ಕರ್ನಾಟಕ

karnataka

ETV Bharat / state

ಬೈಕ್​ ಸಾವರ ಸಾವು ಪ್ರಕರಣ : ಕರ್ತವ್ಯನಿರತ ಪೊಲೀಸರಿಗೆ ಆಯುಕ್ತರಿಂದ ಪ್ರಶಂಸನಾ ಪತ್ರ - city police commissioner dr chandragupta gives appreciation letter

ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ 7 ಜನ ಸಂಚಾರಿ ಪೊಲೀಸರಿಗೆ ಹಾಗೂ ತುರ್ತು ಚಿಕಿತ್ಸಾ ವಾಹನದ ಚಾಲಕನಿಗೆ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ..

appreciation letter to traffic police
ಕಾರ್ಯ ನಿರತ ಪೊಲೀಸರಿಗೆ ಆಯುಕ್ತರಿಂದ ಪ್ರಶಂಸನಾ ಪತ್ರ

By

Published : Mar 24, 2021, 7:23 PM IST

ಮೈಸೂರು :ರಿಂಗ್ ರಸ್ತೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಮಯ ಪ್ರಜ್ಞೆ ಮೆರೆದ ಸಂಚಾರಿ ಪೊಲೀಸರಿಗೆ ಪೊಲೀಸ್ ಆಯುಕ್ತರು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ.

ಮಾರ್ಚ್‌ 22ರ ಸಂಜೆ ಬೋಗಾದಿ ಮತ್ತು ಹಿನ್-ಕಲ್ ರಿಂಗ್ ರಸ್ತೆಯ ಮಧ್ಯೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್​ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಹಿಂಬದಿಯ ಸವಾರ ಗಾಯಗೊಂಡಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ 7 ಜನ ಸಂಚಾರಿ ಪೊಲೀಸರಿಗೆ ಹಾಗೂ ತುರ್ತು ಚಿಕಿತ್ಸಾ ವಾಹನದ ಚಾಲಕನಿಗೆ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.

ಓದಿ:ಪೊಲೀಸ್​ ಲಾಠಿ ಸಿಲುಕಿ ಬೈಕ್​ ಸವಾರ ಸಾವು ಆರೋಪ: ರೊಚ್ಚಿಗೆದ್ದ ಸಾರ್ವಜನಿಕರಿಂದ ಪೊಲೀಸರಿಗೆ ಧರ್ಮದೇಟು

ABOUT THE AUTHOR

...view details