ಮೈಸೂರು:ಕೊರೊನಾ ವೈರಸ್ ವಿರುದ್ಧ ಹೋರಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ಸಂದಾಯ ಮಡುವಂತೆ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆ ಪರಿಹಾರ ನಿಧಿಗೆ ಮೈಸೂರು ಪತ್ರಕರ್ತರ ಸಂಘದಿಂದ 1 ಲಕ್ಷ ದೇಣಿಗೆ ನೀಡಲಾಗಿದೆ.
ಕೊರೊನಾ ಬಿಕ್ಕಟ್ಟು: ಮೈಸೂರು ಪತ್ರಕರ್ತರ ಸಂಘದಿಂದ 1 ಲಕ್ಷ ರೂಪಾಯಿ ದೇಣಿಗೆ - journalist donate 1 lakh for corona
ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಕೋವಿಡ್-19ನಿಂದ ತೊಂದರೆಗೊಳಗಾದವರ ಸಹಾಯಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
![ಕೊರೊನಾ ಬಿಕ್ಕಟ್ಟು: ಮೈಸೂರು ಪತ್ರಕರ್ತರ ಸಂಘದಿಂದ 1 ಲಕ್ಷ ರೂಪಾಯಿ ದೇಣಿಗೆ Corona: Mysore journalists donate Rs 1 lakh](https://etvbharatimages.akamaized.net/etvbharat/prod-images/768-512-6633840-932-6633840-1585827881294.jpg)
ಕೊರೊನಾ: ಮೈಸೂರು ಪತ್ರಕರ್ತರ ಸಂಘದಿಂದ 1 ಲಕ್ಷ ರೂಪಾಯಿ ದೇಣಿಗೆ
ಇಂದು ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಕೋವಿಡ್-19ನಿಂದ ತೊಂದರೆಗೊಳಗಾದವರ ಸಹಾಯಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.