ಕರ್ನಾಟಕ

karnataka

ETV Bharat / state

ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ರೈತ ಸಾವು - undefined

ಉಳುಮೆ ಮಾಡುವಾಗ ಟ್ರ್ಯಾಕ್ಟರ್​ ಮಗುಚಿ ರೈತನೋರ್ವ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ.

farmer killed
ರೈತ ಸಾವು

By

Published : Sep 1, 2020, 1:05 PM IST

ಮೈಸೂರು: ರೈತನೊಬ್ಬ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಳತೂರು ಗ್ರಾಮದಲ್ಲಿ ನಡೆದಿದೆ.

ಮಹದೇವ (37) ಮೃತ ರೈತ. ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್​ನಿಂದ ಉಳುಮೆ ಮಾಡುತ್ತಿದ್ದಾಗ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಪರಿಣಾಮ ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ರೈತ ಸಾವನ್ನಪ್ಪಿದ್ದಾನೆ.

ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For All Latest Updates

TAGGED:

ABOUT THE AUTHOR

...view details