ಮೈಸೂರು:ಇಲ್ಲಿನ ವಿಜಯನಗರ ಮೂರನೇ ಹಂತದಲ್ಲಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಅವರ ಸಹೋದರನ ಮಗನ ಮನೆ ಮೇಲೂ ಐಟಿ ದಾಳಿ ನಡೆದಿದೆ.
ಮೈಸೂರಲ್ಲಿ ಪುಟ್ಟರಾಜು ಸಂಬಂಧಿ ಮನೆ ಮೇಲೆ ಐಟಿ ದಾಳಿ, ಪರಿಶೀಲನೆ
ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಅವರ ಮನೆಯ ನೇಲೆ ಐಡಿ ದಾಳಿ ನಡೆಸಿದ್ದು, ಈಗ ನಗರದಲ್ಲಿರುವ ಅವರ ಸಹೋದರ ಮಗನ ಮನೆ ಮೇಲೂ ಐಟಿ ದಾಳಿ ನಡೆದಿದೆ.
ಐಟಿ ದಾಳಿ
ಸುಮಾರು 4 ಕಾರುಗಳಲ್ಲಿ ಐಟಿ ಅಧಿಕಾರಿಗಳು ಬಂದಿದ್ದು, ಸಿಆರ್ಪಿಎಫ್ ಸಿಬ್ಬಂದಿ ಭದ್ರತೆಯಲ್ಲಿ ಈ ದಾಳಿ ಪರಿಶೀಲನೆ ನಡೆಸುತ್ತಿದ್ದಾರೆ. ಪುಟ್ಟರಾಜು ಅಣ್ಣನ ಮಗ ಕುಮಾರ್ ಎಂಬುವರಿಗೆ ಸೇರಿದ ಮನೆ ಇದಾಗಿದೆ.
Last Updated : Mar 28, 2019, 11:57 AM IST