ಕರ್ನಾಟಕ

karnataka

ETV Bharat / state

ಚಾಮುಂಡಿ ಬೆಟ್ಟದಲ್ಲಿ ತಪ್ಪಿದ ಭಾರೀ ಅನಾಹುತ.. ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್​ - undefined

ಚಾಮುಂಡಿ ಬೆಟ್ಟದಲ್ಲಿ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ.

ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್​

By

Published : Jul 26, 2019, 1:06 PM IST

ಮೈಸೂರು: ಚಾಲಕನ ಸಮಯಪ್ರಜ್ಞೆಯಿಂದ ಚಾಮುಂಡಿ ಬೆಟ್ಟದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.

ಬೆಟ್ಟಕ್ಕೆ ಹೋಗುತ್ತಿದ್ದ ಬಸ್​ ಬ್ರೇಕ್​ನ ಏರ್ ಪೈಪ್​ ಕಟ್ಟಾಗಿ ಕೆಳಕ್ಕೆ ಉರುಳುತ್ತಿದ್ದ ವೇಳೆ ಚಾಲಕ ತಡೆಗೋಡೆಗೆ ಗುದ್ದಿದ್ದಾನೆ. ಇದರಿಂದ ಬಸ್​ ನಿಂತಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್​

ಬಸ್ ತಡೆಗೋಡೆಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ನಿಂತ ಪರಿಣಾಮ ಸಾರಿಗೆ ಬಸ್ ಹಾಗೂ ಬೇರೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ತಕ್ಷಣ ಸಾರಿಗೆ ಅಧಿಕಾರಿಗಳಿಗೆ ಕರೆ ಮಾಡಿ, ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಲಾಗಿದೆ.

For All Latest Updates

TAGGED:

ABOUT THE AUTHOR

...view details