ಕರ್ನಾಟಕ

karnataka

ETV Bharat / state

ಡಿಕೆಶಿ ಬೆಂಬಲಿಸಿ ಮಠಾಧೀಶರ ಪ್ರತಿಭಟನೆ: ಪ್ರತಿಕ್ರಿಯಿಸಲು ಪೇಜಾವರ ಶ್ರೀ ನಕಾರ - ಪೇಜಾವರ ಶ್ರೀ

ಡಿ.ಕೆ.ಶಿವಕುಮಾರ್ ನಿರಪರಾಧಿ ಎಂದು ತೋರಿದೆ, ಅದಕ್ಕೆ ಮಠಾಧೀಶರು ಪ್ರತಿಭಟನೆ ನಡೆಸಿ ಬೆಂಬಲಿಸುತ್ತಿದ್ದಾರೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು, ಪೇಜಾವರ ಮಠ

By

Published : Sep 11, 2019, 8:02 PM IST

ಮೈಸೂರು:ಡಿಕೆಶಿ ಬೆಂಬಲಿಸಿ‌ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಗೆ ಮಠಾಧೀಶರು ಭಾಗವಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಪೇಜಾವರ ಮಠ

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪೇಜಾವರ ಶ್ರೀಗಳು ಮಠಾಧೀಶರು ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ, ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಡಿ.ಕೆ.ಶಿವಕುಮಾರ್ ನಿರಪರಾಧಿ ಎಂದು ತೋರಿದೆ, ಅದಕ್ಕೆ ಮಠಾಧೀಶರು ಪ್ರತಿಭಟನೆ ಮೂಲಕ ಬೆಂಬಲಿಸುತ್ತಿದ್ದಾರೆ ಎಂದಷ್ಟೇ ಹೇಳಿದ್ರು.

ABOUT THE AUTHOR

...view details