ಕರ್ನಾಟಕ

karnataka

ETV Bharat / state

ಕಾರ್ಮಿಕರನ್ನು ನಿಂದಿಸಿದ ಆರೋಪ: ಪಿಎಸ್​ಐ ವಿರುದ್ಧ​ ಪ್ರತಿಭಟನೆ - undefined

ಮೈಸೂರು ಜಿಲ್ಲೆಯ ನಂಜನಗೂಡು ಹೊರವಲಯದ ಬನ್ನಾರಿಯಮ್ಮನ್​ ಸಕ್ಕರೆ ಕಾರ್ಖಾನೆಯ ಕಾರ್ಮಿಕರನ್ನು ಪಿಎಸ್​​ಐ ಯಂಶವಂತ್​ ಕುಮಾರ್​ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅವರನ್ನು ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಕಾರ್ಮಿಕರು ದಿಢೀರ್​ ಪ್ರತಿಭಟನೆ ನಡೆಸಿದರು.

ಕಾರ್ಮಿಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪಿಎಸ್​ಐ ಅನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ದಿಢೀರ್​ ಪ್ರತಿಭಟನೆ ಕೈಗೊಂಡ ಕಾರ್ಮಿಕರು

By

Published : Jun 27, 2019, 5:04 PM IST

ಮೈಸೂರು: ಕಾರ್ಮಿಕರನ್ನು ಬಿಳಗೆರೆ ಪಿಎಸ್​ಐ ಯಶವಂತ್ ಕುಮಾರ್​ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ ಎಂದು ಕೆಲಸ ಸ್ಥಗಿತಗೊಳಿಸಿ ದಿಢೀರ್​ ಪ್ರತಿಭಟನೆ ನಡೆಸಿದರು.

ಪಿಎಸ್​ಐ ವಿರುದ್ಧ ಕಾರ್ಮಿಕರಿಂದ ಪ್ರತಿಭಟನೆ

ಇಲ್ಲಿನ ನಂಜನಗೂಡು ಹೊರವಲಯದ ಬನ್ನಾರಿಯಮ್ಮನ್ ಸಕ್ಕರೆ ಕಾರ್ಖಾನೆ ಎದುರು ಪ್ರತಿಭಟನೆ ಕೈಗೊಂಡ ಕಾರ್ಮಿಕರು, ಯಶವಂತ್​ ಕುಮಾರ್​ ಅವರನ್ನು ಕೆಲಸದಿಂದ ವಜಾಗೊಳಿಸಬೇಕು. ಇಲ್ಲವೇ ಕಾರ್ಮಿಕರ ಎದುರು ಕ್ಷಮೆ ಕೋರಬೇಕು ಎಂದು ಪಟ್ಟು ಹಿಡಿದರು.

For All Latest Updates

TAGGED:

ABOUT THE AUTHOR

...view details