ಕರ್ನಾಟಕ

karnataka

ETV Bharat / state

ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ : 40 ಲೋಡ್ ಮರಳು ವಶ

ಅಕ್ರಮ ಮರಳು ಸಂಗ್ರಹ ಸ್ಥಳಗಳ ಮೇಲೆ ಪೋಲಿಸರು ದಾಳಿ ಮಾಡಿ 40ಕ್ಕೂ ಹೆಚ್ಚು ಲೋಡ್ ಮರಳನ್ನು ತಮ್ಮ ವಶಕ್ಕೆ ಪಡೆದಿರುವ ಘಟನೆ ಕೆ.ಆರ್.ನಗರ ತಾಲ್ಲೂಕಿನ ಕಾರ್ಗಳ್ಳಿ ದೊಡ್ಡಕೊಪ್ಪಲು ಗ್ರಾಮಗಳಲ್ಲಿ ನಡೆದಿದೆ.

By

Published : Jul 11, 2019, 5:20 PM IST

ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ

ಮೈಸೂರು: ಅಕ್ರಮ ಮರಳು ಸಂಗ್ರಹ ಸ್ಥಳಗಳ ಮೇಲೆ ಪೋಲಿಸರು ದಾಳಿ ಮಾಡಿ 40ಕ್ಕೂ ಹೆಚ್ಚು ಲೋಡ್ ಮರಳನ್ನು ತಮ್ಮ ವಶಕ್ಕೆ ಪಡೆದಿರುವ ಘಟನೆ ಕೆ.ಆರ್.ನಗರ ತಾಲೂಕಿನ ಕಾರ್ಗಳ್ಳಿ ದೊಡ್ಡಕೊಪ್ಪಲು ಗ್ರಾಮಗಳಲ್ಲಿ ನಡೆದಿದೆ.

ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ

ಕಾವೇರಿ ನದಿ ಪಾತ್ರಗಳಲ್ಲಿ ಅಕ್ರಮ ಮರಳು ತೆಗೆದು ತಮ್ಮ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟು ಮಾರಾಟ ಮಾಡುತ್ತಿದ್ದರು. ದೂರಿನ ಹಿನ್ನೆಲೆಯಲ್ಲಿ ಕೆ.ಆರ್.ನಗರ ಪೋಲಿಸರು ದಾಳಿ ಮಾಡಿದ್ದಾರೆ.

ಈ ವೇಳೆ 40 ಕ್ಕೂ ಹೆಚ್ಚು ಲೋಡ್ ಆಕ್ರಮ ಮರಳನ್ನು ವಶ ಪಡಿಸಿಕೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಗಳಲ್ಲಿ ಬಿಗಿ ಪೋಲಿಸ್ ಭದ್ರತೆ ಒದಗಿಸಲಾಗಿದೆ.

ABOUT THE AUTHOR

...view details