ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ಸಿದ್ದರಾಮಯ್ಯರವರು ಕೊರೊನಾದಿಂದ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳಿಂದ ಕೊಲ್ಲಾಪುರದಮ್ಮನಿಗೆ ಪೂಜೆ ಸಲ್ಲಿಸಲಾಯಿತು.
ವಿಪಕ್ಷ ನಾಯಕ ಸಿದ್ದರಾಮಯ್ಯ ಶೀಘ್ರ ಚೇತರಿಕೆಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ.. - Siddaramaiah Fans worshiped for a speedy recovery
ನಾರಾಯಣ ಶಾಸ್ತ್ರಿ ರಸ್ತೆಯ ಶ್ರೀ ಮಹಾಲಕ್ಷ್ಮಿ ಕೊಲ್ಲಾಪುರದಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿದ ಅಭಿಮಾನಿಗಳು..
![ವಿಪಕ್ಷ ನಾಯಕ ಸಿದ್ದರಾಮಯ್ಯ ಶೀಘ್ರ ಚೇತರಿಕೆಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ.. worship](https://etvbharatimages.akamaized.net/etvbharat/prod-images/768-512-8307624-797-8307624-1596634576609.jpg)
ಅಭಿಮಾನಿಗಳಿಂದ ಕೊಲ್ಲಾಪುರದಮ್ಮನಿಗೆ ಪೂಜೆ
ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಶ್ರೀ ಮಹಾಲಕ್ಷ್ಮಿ ಕೊಲ್ಲಾಪುರದಮ್ಮ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡರು.