ಮೈಸೂರು:ಹೋಂ ಕ್ವಾರಂಟೈನ್ ಆಗಿದ್ದ ಕೋವಿಡ್ ಸೋಂಕಿತ ವ್ಯಕ್ತಿಯ ಮೇಲೆ ಕೆಲವು ಪುಂಡರು ಕಲ್ಲಿನಿಂದ ಹಲ್ಲೆ ನಡೆಸಿರುವ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಕಾರಪುರ ಗ್ರಾಮದಲ್ಲಿ ನಡೆದಿದೆ.
ಹೋಂ ಕ್ವಾರಂಟೈನ್ ಆಗಿದ್ದ ಕೋವಿಡ್ ಸೋಂಕಿತ ಮನೆಯಿಂದ ಹೊರ ಬಂದಿದ್ದಾರೆ. ಈ ಕಾರಣಕ್ಕೆ ಕೆಲವರು ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ತಿಳಿದು ಬಂದಿದೆ.