ಕರ್ನಾಟಕ

karnataka

ETV Bharat / state

ಅಮಾವಾಸ್ಯೆ ಎಫೆಕ್ಟ್​​​​... ಮಂಡ್ಯದಲ್ಲಿ ದಳಪತಿಗಳ ಪ್ರಚಾರಕ್ಕೆ ಬ್ರೇಕ್​​ - ಮಂಡ್ಯ ಲೋಕಸಭಾ ಕ್ಷೇತ್ರ

ಇಂದು ವರ್ಷಾಂತ್ಯದ ಅಮಾವಾಸ್ಯೆ ಇರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ರೀತಿಯ ಚುನಾವಣಾ ಪ್ರಚಾರಕ್ಕೆ ಬ್ರೇಕ್ ನೀಡಲಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರ

By

Published : Apr 5, 2019, 12:20 PM IST

ಮೈಸೂರು: ವರ್ಷಾಂತ್ಯದ ಅಮಾವಾಸ್ಯೆ ಎಫೆಕ್ಟ್​ನಿಂದಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ದಳಪತಿಗಳು ಪ್ರಚಾರಕ್ಕೆ ಬ್ರೇಕ್ ಕೊಟ್ಟಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರ

ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ದಳಪತಿಗಳು ಪ್ರಚಾರಕ್ಕೆ ಆಗಮಿಸಬೇಕಾಗಿತ್ತು. ಆದರೆ ವರ್ಷಾಂತ್ಯದ ಕೊನೆ ಅಮಾವಾಸ್ಯೆಯಾಗಿರುವುದರಿಂದ ಪ್ರಚಾರಕ್ಕೆ ಬ್ರೇಕ್​ ಹಾಕಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕೂಡ ಪ್ರಚಾರಕ್ಕೆ ಆಗಮಿಸುತ್ತಿಲ್ಲ. ಯುಗಾದಿ ಹಬ್ಬ ಮುಗಿದ ನಂತರ ಚುನಾವಣೆ ಮತ್ತಷ್ಟು ರಂಗೇರಲಿದೆ. ಇನ್ನು ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ನಟರಾದ ಯಶ್​ ಹಾಗೂ ದರ್ಶನ್​ ಕೂಡಾ ಇಂದು ಪ್ರಚಾರ ನಡೆಸುತ್ತಿಲ್ಲ ಎನ್ನಲಾಗಿದೆ.

ABOUT THE AUTHOR

...view details