ಕರ್ನಾಟಕ

karnataka

ETV Bharat / state

ವೀರಶೈವ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ಪಕ್ಷಕ್ಕೆ ಬೆಂಬಲ: ಸಭೆಯಲ್ಲಿ ನಿರ್ಧಾರ - ವೀರಶೈವ ಸಮುದಾಯದ ಮುಖಂಡರ ಸಭೆ

ಮತದಾನಕ್ಕೆ ಇನ್ನು 6 ದಿನ ಬಾಕಿ ಇದ್ದು , ಈ ಹಿನ್ನಲೆಯಲ್ಲಿ ಇಂದು ಖಾಸಗಿ ಹೋಟೆಲ್​ನಲ್ಲಿ ಮೈಸೂರಿನ ವೀರಶೈವ ಪ್ರಮುಖ ಮುಖಂಡರ ಸಭೆ ನಡೆಯಿತು.

ವೀರಶೈವ ಸಮುದಾಯ

By

Published : Apr 12, 2019, 5:55 PM IST

ಮೈಸೂರು: ವೀರಶೈವ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ಪಕ್ಷಕ್ಕೆ ಬೆಂಬಲ ನೀಡಿ ಎಂದು ಸಭೆಯಲ್ಲಿ ತಿರ್ಮಾನ ಮಾಡಲಾಗಿದೆ ಎಂದು ಮುಖಂಡರು ಮಾಧ್ಯಮಗಳಿಗೆ ತಿಳಿಸಿದರು.

ಲೋಕಸಭಾ ಚುನಾವಣೆಯ ಮತದಾನಕ್ಕೆ ಇನ್ನು 6 ದಿನ ಬಾಕಿ ಇದ್ದು, ಈ ಹಿನ್ನಲೆಯಲ್ಲಿ ಇಂದು ಖಾಸಗಿ ಹೋಟೆಲ್​ನಲ್ಲಿ ಮೈಸೂರಿನ ವೀರಶೈವ ಪ್ರಮುಖ ಮುಖಂಡರ ಸಭೆ ನಡೆಯಿತು.

ವೀರಶೈವ ಸಮುದಾಯ
ಈ ಸಭೆಯಲ್ಲಿ ಪ್ರಮುಖ ಮೂರು ಪಕ್ಷಗಳ ಮುಖಂಡರು ಭಾಗವಹಿಸಿದ್ದು, ಈ ಸಭೆಯಲ್ಲಿ ತಮ್ಮ ಸಮುದಾಯಕ್ಕೆ ಮಾನ್ಯತೆ ನೀಡುವ ಪಕ್ಷಕ್ಕೆ ಮತ ನೀಡಿಬೇಕೆಂದು ತೀರ್ಮಾನ ಮಾಡಲಾಗಿದೆ.

ಪಕ್ಷಗಳಲ್ಲಿ ಇರುವ ಪ್ರಮುಖ ನಾಯಕರ ಬಗ್ಗೆಯೂ ಚರ್ಚೆ ನಡೆಸಲಾಯಿತು ಎಂದು ವೀರಶೈವ ಮುಖಂಡ ಶೇಖರ್ ತಿಳಿಸಿದರು.

ABOUT THE AUTHOR

...view details