ಕರ್ನಾಟಕ

karnataka

ETV Bharat / state

ಭೀಕರ ರಸ್ತೆ ಅಪಘಾತ.... ಸ್ಥಳದಲ್ಲೇ ಇಬ್ಬರ ರ್ದುಮರಣ! - ರಾಯಚೂರು ಜಿಲ್ಲೆ ಸುದ್ದಿ

ರಾಯಚೂರು ಜಿಲ್ಲೆಯ ಲಿಂಗಸೂಗೂರು ಮುದಗಲ್ ಪಟ್ಟಣ ಹೊರವಲಯದಲ್ಲಿ ಬೈಕ್ ಮತ್ತು ಖಾಸಗಿ ಬಸ್ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

a-terrible-road-accident-the-death-of-two-people-on-the-spot
a-terrible-road-accident-the-death-of-two-people-on-the-spot

By

Published : Jan 13, 2020, 8:43 PM IST

ರಾಯಚೂರು: ಬೈಕ್ ಮತ್ತು ಖಾಸಗಿ ಬಸ್ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಲಿಂಗಸೂಗೂರು ಮುದಗಲ್ ಪಟ್ಟಣ ಹೊರವಲಯದಲ್ಲಿ ಅಪಘಾತ ಜರುಗಿದೆ. ಬಸವರಾಜ್ ಹಾಗೂ ಸಬ್ಜಾಲಿ ಮೃತ ಬೈಕ್ ಸವಾರರೆಂದು ಎಂದು ಹೇಳಲಾಗುತ್ತಿದೆ. ಮೃತರು ಮುದಗಲ್ ಪಟ್ಟಣದ ನಿವಾಸಿಗಳೆಂದು ಹೇಳಲಾಗುತ್ತಿದೆ.

ಘಟನೆ ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ABOUT THE AUTHOR

...view details