ಕರ್ನಾಟಕ

karnataka

By

Published : Oct 31, 2019, 1:49 PM IST

ETV Bharat / state

ರಾಯಚೂರಲ್ಲಿ ಬೈಕ್​ -ಬಸ್​ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ರಾಯಚೂರು ಜಿಲ್ಲೆಯ ಹೆಸರೂರು ಗ್ರಾಮದ ಬಳಿ ಬೈಕ್​ ಮತ್ತು ಬಸ್​​ ನಡುವೆ ಅಪಘಾತ ಸಂಭವಿಸಿದ್ದು, ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಬೈಕ್​ ಸವಾರ

ರಾಯಚೂರು:ಬೈಕ್ ಮತ್ತು ಸಾರಿಗೆ ಬಸ್ ನಡುವೆ ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಮೃತ ಬೈಕ್​ ಸವಾರ

ಜಿಲ್ಲೆಯ ಲಿಂಗಸೂಗುರು ತಾಲೂಕಿನ ಚಿಕ್ಕ ಹೆಸರೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ರಾಜಶೇಖರ್ ರೆಡ್ಡಿ (30) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇಲಾಲಪೂರ ಗ್ರಾಮದಿಂದ ದಿಂದ ಲಿಂಗಸೂಗೂರು ಪಟ್ಟಣಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವವಿದೆ.

ABOUT THE AUTHOR

...view details