ರಾಯಚೂರು :ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ಕಾಡಾ ಅಧ್ಯಕ್ಷ ಆರ್.ಬಸವನಗೌಡ ತುರುವಿಹಾಳ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾತು ರಾಜಕೀಯ ವಲಯದಲ್ಲಿ ದಟ್ಟವಾಗಿ ಹರಿದಾಡುತ್ತಿದೆ.
ಕಳೆದ ಬಾರಿ ಮಸ್ಕಿ ವಿಧಾನಸಭಾ ಕ್ಷೇತ್ರದಿಂದ ಅಲ್ಪಮತಗಳಿಂದ ಆರ್.ಬಸವನಗೌಡ ತುರುವಿಹಾಳ ಪರಾಜಿತಗೊಂಡಿದ್ದರು. ಆದರೆ, ಈ ಬಾರಿ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಪ್ರತಾಪ್ಗೌಡ ಪಾಟೀಲ್ಗೆ ಟಿಕೆಟ್ ನೀಡಲಾಗುತ್ತಿದೆ.