ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದು ಅದರಿಂದ ಅಲ್ಪಸಂಖ್ಯಾತರನ್ನು ಹೊರಹಾಕುವ ಮೂಲಕ ಕೇಂದ್ರ ಸರ್ಕಾರವು, ಭಾರತವನ್ನು ಹಿಂದೂ ರಾಷ್ಟ್ರ ಮಾಡುವ ಹೊರಟಿದೆ ಎಂದು ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಬಿ. ರುದ್ರಯ್ಯ ವಾಗ್ದಾಳಿ ಹೇಳಿದರು.
ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಭಾರತ ಕಮುನಿಸ್ಟ್ ಪಕ್ಷದ ಜನಾಕ್ರೋಶ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.