ರಾಯಚೂರು: ನಾರಾಯಣಪುರ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಾಗಿದ್ದು, ಕೃಷ್ಣಾ ನದಿ ತೀರದ ಪ್ರದೇಶಗಳಿಗೆ ಮತ್ತೆ ಪ್ರವಾಹ ಭೀತಿ ಶುರುವಾಗಿದೆ.
ನಾರಾಯಣಪುರ ಜಲಾಶಯದಲ್ಲಿ 85 ಸಾವಿರ ಕ್ಯೂಸೆಕ್ಸ್ ಒಳಹರಿವುಯಿದೆ. ಜಲಾಶಯದ ಗೇಟ್ಗಳ ಮೂಲಕ 93 ಸಾವಿರ ಕ್ಯೂಸೆಕ್ಸ್ ನೀರನ್ನು ಕೃಷ್ಣಾ ನದಿಗೆ ಹರಿದು ಬೀಡಲಾಗುತ್ತಿದೆ. ಕೃಷಾ ನಾಲೆಗಳಿಗೆ 6,500 ಕ್ಯೂಸೆಕ್ಸ್ ನೀರನ್ನು ಹರಿಸಲಾಗುತ್ತಿದೆ.