ಕರ್ನಾಟಕ

karnataka

By

Published : Jul 1, 2020, 3:45 PM IST

ETV Bharat / state

ಮಸ್ಕಿಯಲ್ಲಿ ಹನಿ ನೀರಾವರಿ ಯೋಜನೆಗೆ ಸಚಿವ ರಮೇಶ್​ ಜಾರಕಿಹೊಳಿ ಚಾಲನೆ

ರಾಯಚೂರಿನ ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಯೋಜನೆಗೆ ಜಲ ಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಚಾಲನೆ ನೀಡಿದರು.

inaugurate a drip irrigation project
ಚಾಲನೆ

ರಾಯಚೂರು:ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಯೋಜನೆಗೆ ಜಲ ಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಚಾಲನೆ ನೀಡಿದರು.

ಜಿಲ್ಲೆಯ ಮಸ್ಕಿ ತಾಲೂಕಿನ ಬುದ್ದಿನಿ ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ್ರು. ಸರ್ಕಾರಿ ಕಾರ್ಯಕ್ರಮದ ಹಿನ್ನೆಲೆ ಶಿಷ್ಟಾಚಾರ ಪಾಲಿಸಿಲ್ಲ ಎಂಬ ಆರೋಪ ಕೇಳಿ ಬಂತು.

ಭೂಮಿ ಪೂಜೆ ನೆರವೇರಿಸುವ ಮೂಲಕ ಹನಿ ನೀರಾವರಿ ಯೋಜನೆಗೆ ಚಾಲನೆ

ಸಂಸದರಾದ ಸಂಗಣ್ಣ ಕರಡಿ, ರಾಜಾ ಅಮರೇಶ್ವರ ನಾಯಕ, ಶಾಸಕರಾದ ಡಾ. ಶಿವರಾಜ್ ಪಾಟೀಲ್, ರಾಜುಗೌಡ, ಮಾಜಿ ಶಾಸಕ ಮಾನಪ್ಪ ವಜ್ಜಲ್‌ ಸೇರಿದಂತೆ ಅನೇಕರು ಇದ್ದರು.

ABOUT THE AUTHOR

...view details