ರಾಯಚೂರು: ನಗರದ ಹೊರವಲಯದ ಬೈಪಾಸ್ ಬಳಿ ಅಕ್ರವಾಗಿ ಮರಳು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿ ಎರಡು ಟಿಪ್ಪರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಮರಳು ಸಾಗಣೆ: ಎರಡು ಟಿಪ್ಪರ್ ವಶಪಡಿಸಿಕೊಂಡ ಪೊಲೀಸರು - ರಾಯಚೂರು ಸಹಾಯಕ ಆಯುಕ್ತ ಸಂತೋಷ ಕಾಮಗೌಡ ನ್ಯೂಸ್
ಅಕ್ರಮವಾಗಿ ಮರಳು ಸಾಗಿಸುಸುತ್ತಿದ್ದ ವೇಳೆ ಸಹಾಯಕ ಆಯುಕ್ತ ಸಂತೋಷ ಕಾಮಗೌಡ ನೇತೃತ್ವದಲ್ಲಿ ದಾಳಿ ನಡೆಸಿ ಎರಡು ಟಿಪ್ಪರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
![ಅಕ್ರಮ ಮರಳು ಸಾಗಣೆ: ಎರಡು ಟಿಪ್ಪರ್ ವಶಪಡಿಸಿಕೊಂಡ ಪೊಲೀಸರು Tipper](https://etvbharatimages.akamaized.net/etvbharat/prod-images/768-512-10:14:22:1599367462-kn-rcr-01-marlu-photo-ka10030-06092020101048-0609f-1599367248-487.jpg)
Tipper
ಬೈಪಾಸ್ ರಸ್ತೆ ಹತ್ತಿರ ಇಂದು ಬೆಳಗ್ಗೆ ಖಚಿತ ಮಾಹಿತಿ ಮೇರೆಗೆ ಸಹಾಯಕ ಆಯುಕ್ತ ಸಂತೋಷ ಕಾಮಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಮರಳು ಸಮೇತ ಎರಡು ಟಿಪ್ಪರ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಟಿಪ್ಪರ್ ನಲ್ಲಿ ಅಕ್ರಮವಾಗಿ ಕೃಷ್ಣಾ ಮತ್ತು ತುಂಗಭದ್ರಾ ನದಿಯಿಂದ ಮರಳನ್ನು ತುಂಬಿಕೊಂಡು ಬರುತ್ತಿದ್ದರು ಎಂದು ತಿಳಿದುಬಂದಿದೆ.