ರಾಯಚೂರು :ಜಿಲ್ಲೆಯ ಲಿಂಗಸುಗೂರಿನ ರಾಜ್ಯಸಭಾ ಸದಸ್ಯ ಅಶೋಕಗಸ್ತಿ ಅವರ ತಾಯಿ ವೆಂಕಮ್ಮ ಕೃಷ್ಣಯ್ಯ (75) ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ.
ರಾಜ್ಯಸಭಾ ಸದಸ್ಯ ಅಶೋಕಗಸ್ತಿ ಅವರಿಗೆ ಮಾತೃವಿಯೋಗ
ಸೋಮವಾರ ಮಧ್ಯಾಹ್ನ ಲಿಂಗಸುಗೂರಲ್ಲಿ ಇವರ ಅಂತ್ಯಕ್ರಿಯೆ ನೆರವೇರಲಿದೆ..
ರಾಯಚೂರು: ರಾಜ್ಯಸಭಾ ಸದಸ್ಯ ಅಶೋಕಗಸ್ತಿ ಅವರಿಗೆ ಮಾತೃವಿಯೋಗ
ಮೃತರಿಗೆ ಅಶೋಕ ಗಸ್ತಿ ಸೇರಿದಂತೆ ಮೂವರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ. ಸೋಮವಾರ ಮಧ್ಯಾಹ್ನ ಲಿಂಗಸುಗೂರಲ್ಲಿ ಇವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.