ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಎಸ್.ಎನ್. ಸುಯಮೀಂದ್ರಾಚಾರ್ ಕೋವಿಡ್ನಿಂದ ನಿಧನರಾಗಿದ್ದಾರೆ.
ಕೊರೊನಾ: ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ನಿಧನ - S.N. Suyamindrachar died by corona
ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಎಸ್.ಎನ್. ಸುಯಮೀಂದ್ರಾಚಾರ್ ನಿಧನರಾಗಿದ್ದಾರೆ.
![ಕೊರೊನಾ: ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ನಿಧನ sn-suyamindrachar-died-by-corona-in-raichur](https://etvbharatimages.akamaized.net/etvbharat/prod-images/768-512-11596703-thumbnail-3x2-sanjuu.jpg)
ಎಸ್.ಎನ್. ಸುಯಮೀಂದ್ರಾಚಾರ್
ಅನಾರೋಗ್ಯ ಕಂಡು ಬಂದ ಬಳಿಕ ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿಳೆದಿದ್ದಾರೆ. ಮೃತರು ಶ್ರೀಮಠದ ಪೂರ್ವ ಪೀಠಾಧಿಪತಿ ಶ್ರೀ ಸುಯತೀಂದ್ರತೀರ್ಥರ ಪೂರ್ವಾಶ್ರಮದ ಪುತ್ರರಾಗಿದ್ದಾರೆ.
ಓದಿ:ಕೋವಿಡ್ ರೋಗಿಗಳಿಗೆ ಉಚಿತ ಆಕ್ಸಿಜನ್ ಜೊತೆ ಊಟೋಪಚಾರ... ಪೃಥ್ವಿ ಫೌಂಡೇಶನ್ ಸಂಸ್ಥೆಯ ಮಮಕಾರ