ಕರ್ನಾಟಕ

karnataka

ETV Bharat / state

ವಿದ್ಯಾರ್ಥಿನಿ ಸಾವು: ಸುರಕ್ಷತೆ ಕುರಿತು ವಿದ್ಯಾರ್ಥಿಗಳ ಜೊತೆ ಎಡಿಜಿಪಿ ಸಲೀಂ ಚರ್ಚೆ - undefined

ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳು ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಅಪರಾಧ ವಿಭಾಗದ ಎಡಿಜಿಪಿ ಡಾ.ಎಂ ಎ ಸಲೀಂ ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘಟನೆ ಮುಖಂಡರುಗಳ ಜೊತೆ ಚರ್ಚೆ ನಡೆಸಿದರು.

ಎಡಿಜಿಪಿ ಸಲೀಂ ವಿದ್ಯಾರ್ಥಿಗಳ ಜೊತೆ ಚರ್ಚೆ

By

Published : Apr 28, 2019, 12:56 PM IST

ರಾಯಚೂರು:ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಸುರಕ್ಷತೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಪರಾಧ ವಿಭಾಗದ ಎಡಿಜಿಪಿ ಡಾ.ಎಂ ಎ ಸಲೀಂ ಮತ್ತು ಬಳ್ಳಾರಿ ವಲಯ ಐಜಿಪಿ ನಂಜುಂಡ ಸ್ವಾಮಿ ವಿದ್ಯಾರ್ಥಿಗಳು ಹಾಗೂ‌ ಸಂಘಟನೆಗಳ ಮುಖಂಡರ ಜೊತೆ ಚರ್ಚಿಸಿದರು.

ಎಡಿಜಿಪಿ ಸಲೀಂ ವಿದ್ಯಾರ್ಥಿಗಳ ಜೊತೆ ಚರ್ಚೆ

ನಗರದ ಎಸ್ಪಿ ಕಛೇರಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು.

For All Latest Updates

TAGGED:

ABOUT THE AUTHOR

...view details