ಕರ್ನಾಟಕ

karnataka

ETV Bharat / state

ಮನೆ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು

ಮನೆ ಬಾಗಿಲು ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

By

Published : Jun 2, 2019, 1:07 AM IST

ಮನೆ ಬಾಗಿಲು ಬೀಗ ಮುರಿದು ಕಳ್ಳತನ


ರಾಯಚೂರು: ಮನೆ ಬಾಗಿಲು ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಮನೆ ಬಾಗಿಲು ಬೀಗ ಮುರಿದು ಕಳ್ಳತನ

ನಗರದ ಹೊರವಲಯದಲ್ಲಿರುವ ಆಶಾಪುರ ರಸ್ತೆಯ ಎನ್​ಐಜಿ ಕಾಲೋನಿಯಲ್ಲಿ ರಾಘವೇಂದ್ರ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 10 ತೊಲೆ ಬಂಗಾರ ಮತ್ತು 10 ಸಾವಿರ ರೂಪಾಯಿ ನಗದು ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮನೆಯವರೆಲ್ಲ ಮಹಡಿ ಮೇಲೆ ಮಲಗಿದ್ದಾಗ ಖದೀಮರು ಮನೆಯ ಬೀಗ ಮುರಿದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಟಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

For All Latest Updates

ABOUT THE AUTHOR

...view details