ಮೈಸೂರು/ ರಾಮನಗರ: ಅರಮನೆ ನಗರಿಯಲ್ಲಿ ಸಾರಿಗೆ ಮುಷ್ಕರಕ್ಕೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಎಂದಿನಂತೆ ಸಾರಿಗೆ ಬಸ್ಗಳು ಸಂಚರಿಸುತ್ತಿವೆ.
ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸಾರಿಗೆ ನೌಕರರು ಕರೆ ನೀಡಿದ್ದ ಮುಷ್ಕರಕ್ಕೆ, ನಗರದಲ್ಲಿ ಹಾಗೂ ಜಿಲ್ಲಾ ತಾಲೂಕು ಕೇಂದ್ರಗಳಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.ಈ ಮುಷ್ಕರಕ್ಕೆ ನೈತಿಕ ಬೆಂಬಲ ನೀಡಿದ್ದೀವೆ, ಆದರೆ ಕರ್ತವ್ಯಕ್ಕೆ ಹಾಜರಾಗಿ ಕೆಲಸ ನಿರ್ವಹಿಸುತ್ತಿದ್ದೇವೆ ಎನ್ನುತ್ತಾರೆ ಹೆರಸರನ್ನು ಹೇಳಲು ಇಚ್ಚಿಸದ ನಗರ ಸಾರಿಗೆ ಬಸ್ ಚಾಲಕ.