ಕರ್ನಾಟಕ

karnataka

ETV Bharat / state

ಪಿಪಿಇ ಕಿಟ್ ಧರಿಸಿ ಕೊರೊನಾ ಆಸ್ಪತ್ರೆಗೆ ಭೇಟಿ ನೀಡಿದ ಡಿ.ಕೆ.ಸುರೇಶ್ - oxygen scarcity in karnataka ]

ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಉಂಟಾದ ಆಕ್ಸಿಜನ್ ಅಭಾವದ ಕಾರಣಕ್ಕೆ ಅಲ್ಲಿನ ಪರಿಸ್ಥಿತಿ ಬಗ್ಗೆ ಪರಿಶೀಲನೆ ಮಾಡಲು ಸಂಸದ ಡಿ.ಕೆ.ಸುರೇಶ್ ಮಂಗಳವಾರ ಖುದ್ದು ಆಸ್ಪತ್ರೆಗೆ ಭೇಟಿ ನೀಡಿದರು.

dks
dks

By

Published : May 5, 2021, 12:40 AM IST

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು ಪಿಪಿಇ ಕಿಟ್ ಧರಿಸಿ ಕೊರೊನಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಉಂಟಾದ ಆಕ್ಸಿಜನ್ ಅಭಾವದ ಕಾರಣಕ್ಕೆ ಅಲ್ಲಿನ ಪರಿಸ್ಥಿತಿ ಬಗ್ಗೆ ಪರಿಶೀಲನೆ ಮಾಡಲು ಮಂಗಳವಾರ ಖುದ್ದು ಆಸ್ಪತ್ರೆಗೆ ಭೇಟಿ ನೀಡಿದರು.

ಪಿಪಿಇ ಕಿಟ್ ಧರಿಸಿ ಕೊರೊನಾ ಆಸ್ಪತ್ರೆಗೆ ಭೇಟಿ ನೀಡಿದ ಡಿ.ಕೆ.ಸುರೇಶ್
ಈ ವೇಳೆ ಆಸ್ಪತ್ರೆಯ ಸೋಂಕಿತರ ಸಮಸ್ಯೆ, ಬೆಡ್ ವೆಂಟಿಲೇಟರ್ ವ್ಯವಸ್ಥೆ ಹಾಗೂ ಆಕ್ಸಿಜನ್ ಪೂರೈಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.ಆಕ್ಸಿಜನ್ ಸಮಸ್ಯೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ABOUT THE AUTHOR

...view details