ಕರ್ನಾಟಕ

karnataka

ರಾಜ್ಯದಲ್ಲಿ ಲಾಕ್​ಡೌನ್​ ಪ್ರಶ್ನೆಯೇ ಇಲ್ಲ: ಡಿಸಿಎಂ ಅಶ್ವತ್ಥ​ ನಾರಾಯಣ

By

Published : Apr 20, 2021, 4:10 PM IST

Updated : Apr 20, 2021, 4:50 PM IST

ಕೊರೊನಾ ಲಕ್ಷಣಗಳಿದ್ದರೆ ಜನರು ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಡಿಸಿಎಂ ಅಶ್ವತ್ಥ​ ನಾರಾಯಣ ಮನವಿ ಮಾಡಿದ್ದಾರೆ.

dcm-ashwath-narayan
ಡಿಸಿಎಂ ಅಶ್ವತ್ಥ್​ ನಾರಾಯಣ್

ರಾಮನಗರ:ಸದ್ಯಕ್ಕೆ ರಾಜ್ಯದಲ್ಲಿ ಲಾಕ್​ಡೌನ್​ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಅಶ್ವತ್ಥ​ ನಾರಾಯಣ​ ಸ್ಪಷ್ಟಪಡಿಸಿದ್ದಾರೆ.

ಡಿಸಿಎಂ ಅಶ್ವತ್ಥ​ ನಾರಾಯಣ

ನಗರದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದ ಸದಸ್ಯರು ಲಾಕ್​ಡೌನ್​ ಬೇಡ ಎಂದಿದ್ದಾರೆ. ಹಾಗಾಗಿ, ಲಾಕ್​ಡೌನ್​ ಜಾರಿ ಮಾಡುವುದಿಲ್ಲ ಎಂದರು.

ಪ್ರತಿಪಕ್ಷಗಳ ನಾಯಕರು ಲಾಕ್​​ಡೌನ್​​​ ಮಾಡುವುದು ಬೇಡ ಎಂದಿದ್ದಾರೆ. ಆದರೆ, ಕೊರೊನಾ ಲಕ್ಷಣಗಳಿದ್ದರೆ ಜನರು ಟೆಸ್ಟ್ ಮಾಡಿಸಿಕೊಳ್ಳಬೇಕು. ಜನರ ಕಲ್ಯಾಣಕ್ಕಾಗಿ ಸರ್ಕಾರ ಸೂಕ್ತ ಕ್ರಮ ವಹಿಸಲಿದೆ ಎಂದು ತಿಳಿಸಿದರು.

ಓದಿ:ಕೋವಿಡ್​ ಉಲ್ಬಣದ ನಡುವೆಯೂ ಕರ್ತವ್ಯಕ್ಕಾಗಿ ರಸ್ತೆಗಿಳಿದ ಗರ್ಭಿಣಿ ಡಿವೈಎಸ್​ಪಿ

Last Updated : Apr 20, 2021, 4:50 PM IST

ABOUT THE AUTHOR

...view details