ಕರ್ನಾಟಕ

karnataka

ETV Bharat / state

ಬಿಡದಿ ಬಳಿ ಎಸ್.ಆರ್.ಹಿರೇಮಠ ಮೇಲೆ ಹಲ್ಲೆ ಯತ್ನ - ರಾಮನಗರದ ಬಿಡದಿಯ ಕೇತಿಗಾನಹಳ್ಳಿ

ಸಾಮಾಜಿಕ ಕಾರ್ಯಕರ್ತ ಎಸ್​.ಆರ್​.ಹಿರೇಮಠ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆಗೆ ಯತ್ನಿಸಿದ ಘಟನೆ ರಾಮನಗರದ ಬಿಡದಿಯ ಕೇತಿಗಾನಹಳ್ಳಿ ಬಳಿ ನಡೆದಿದೆ.

try to Attack on S.R. Hiremath
ಎಸ್. ಆರ್. ಹಿರೇಮಠ ಮೇಲೆ ಹಲ್ಲೆಗೆ ಯತ್ನ

By

Published : Jan 20, 2020, 1:42 PM IST

ರಾಮನಗರ: ಬಿಡದಿಯ ಕೇತಿಗಾನಹಳ್ಳಿಯಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆಗೆ ಯತ್ನಿಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಕೇತಿಗಾನಹಳ್ಳಿ ಜಮೀನಿಗೆ ಸಂಬಂಧಿಸಿದಂತೆ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದರು.

ಎಸ್.ಆರ್.ಹಿರೇಮಠ ಮೇಲೆ ಹಲ್ಲೆಗೆ ಯತ್ನ

ಸ್ವರಾಜ್ ಪಕ್ಷದ ರವಿ ಕೃಷ್ಣಾರೆಡ್ಡಿ ಸೇರಿದಂತೆ ಇತರರೊಂದಿಗೆ ಅಭಿಪ್ರಾಯ ಸಂಗ್ರಹಕ್ಕೆ ತೆರಳಿದ್ರು. ಈ ವೇಳೆ ಅಪರಿಚಿತರು ಅವರ ಕಾರಿನ ಚಕ್ರದ ಗಾಳಿ ತೆಗೆದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಘಟನೆ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ABOUT THE AUTHOR

...view details