ಕರ್ನಾಟಕ

karnataka

ETV Bharat / state

ಬಸ್​-ಬೈಕ್​ ನಡುವೆ ಮುಖಾಮುಖಿ ಡಿಕ್ಕಿ.. ಓರ್ವ ಸಾವು - undefined

ಮಾಳೂರು ಠಾಣಾ ವ್ಯಾಪ್ತಿಯ ಮಂಡಗದ್ದೆಯ ಬಳಿ ಬಸ್ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಬಸ್​-ಬೈಕ್​ ನಡುವೆ ಮುಖಾಮುಖಿ ಡಿಕ್ಕಿ.. ಓರ್ವ ಸಾವು

By

Published : Jul 15, 2019, 12:51 AM IST

ಶಿವಮೊಗ್ಗ : ಬಸ್ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಮಾಳೂರು ಠಾಣಾ ವ್ಯಾಪ್ತಿಯ ಮಂಡಗದ್ದೆಯ ಬಳಿ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಚಲಿಸುತ್ತಿದ್ದ ಬಸ್​ಗೆ ಎದುರುಗಡೆಯಿಂದ ಬಂದ ಬಜಾಜ್ ಪಲ್ಸರ್ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಉಸ್ಮಾನ್ (19) ಸ್ಥಳದಲ್ಲಿಯೇ ಅಸುನೀಗಿದ್ದಾನೆ.

ಈ ಕುರಿತು ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details