ಕರ್ನಾಟಕ

karnataka

ETV Bharat / state

ಸಾಗರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ದಂಪತಿ: ಕಾರಣ ನಿಗೂಢ! - ಸಾಗರದಲ್ಲಿ ದಂಪತಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ

ಸಾಗರದ ಅಣಲೆಕೊಪ್ಪ ಬಡಾವಣೆಯ ನಿವಾಸಿಗಳಾದ ಹರೀಶ್ ಹಾಗೂ ಅವರ ಪತ್ನಿ ನಗರದ ಬಸವನಹೊಳೆ ಬಳಿ ವಿಷ ಸೇವಿಸಿ‌ ಆತ್ಮಹತ್ಯೆಗೆ ಶರಣಾಗಿದ್ದಾರೆ.

couples-suicide-in-sagar
ವಿಷ ಸೇವಿಸಿ ಆತ್ಮಹತ್ಯೆ ಶರಣಾದ ದಂಪತಿಗಳು

By

Published : Mar 13, 2020, 10:21 PM IST

ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿ‌ಕೊಂಡಿರುವ ಘಟನೆ ನಡೆದಿದೆ.

ಸಾಗರ ಪಟ್ಟಣದ ಅಣಲೆಕೊಪ್ಪ ಬಡಾವಣೆಯ ನಿವಾಸಿಗಳಾದ ಹರೀಶ್ ಹಾಗೂ ಅವರ ಪತ್ನಿ ಪಟ್ಟಣದ ಬಸವನಹೊಳೆ ಬಳಿ ವಿಷ ಸೇವಿಸಿ‌ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಂಪತಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details