ಸಿಗಂದೂರು ದೇವಸ್ಥಾನ ವಿವಾದ: ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸುವಂತೆ ಮನವಿ
ಶಿವಮೊಗ್ಗದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಅರ್ಚಕರು ಮತ್ತು ಧರ್ಮದರ್ಶಿಗಳ ನಡುವೆ ಕಲಹ ಹಿನ್ನೆಲೆ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸುವಂತೆ ಮಾನವ ಹಕ್ಕುಗಳ ಕಮಿಟಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಮಾನವ ಹಕ್ಕುಗಳ ಕಮಿಟಿ ಜಿಲ್ಲಾಧಿಕಾರಿಗಳಿಗೆ ಮನವಿ
ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಕಮಿಟಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.