ಶಿವಮೊಗ್ಗ: ಬಿಸಿಲಿನ ಬೇಗೆಗೆ ಬಸವಳಿದಿದ್ದ ಮಲೆನಾಡಿನ ಜನರಿಗೆ ಮಳೆರಾಯನ ಆಗಮನ ಸಂತಸತಂದಿದೆ.
ಗುಡುಗು-ಸಿಡಿಲು ಸಹಿತ ಸುರಿದ ಮಳೆ: ನಿಟ್ಟುಸಿರು ಬಿಟ್ಟ ಜನತೆ
ಗುಡುಗು-ಸಿಡಿಲು ಸಹಿತ ಸುರಿದ ಮಳೆಯಿಂದ ಬಸವಳಿದಿದ್ದ ನಗರದ ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಗುಡುಗು-ಸಿಡಿಲು ಸಹಿತ ಸುರಿದ ಮಳೆ
ನಿನ್ನೆ ಸಂಜೆ ಆರು ಘಂಟೆಯ ಆಗಮಿಸಿದ ವರುಣ ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ಸುರಿದಿದ್ದಾನೆ. ಗುಡುಗು-ಸಿಡಿಲು ಸಹಿತ ಸುರಿದ ಮಳೆಯಿಂದ ಬಸವಳಿದಿದ್ದ ನಗರದ ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಬಾರಿ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ನಿನ್ನೆ ಸುರಿದ ಮಳೆ ಸಂತಸ ಮೂಡಿಸಿದೆ.
TAGGED:
shimogga