ಕರ್ನಾಟಕ

karnataka

ETV Bharat / state

ಗುಡುಗು-ಸಿಡಿಲು ಸಹಿತ ಸುರಿದ ಮಳೆ: ನಿಟ್ಟುಸಿರು ಬಿಟ್ಟ ಜನತೆ

ಗುಡುಗು-ಸಿಡಿಲು ಸಹಿತ ಸುರಿದ ಮಳೆಯಿಂದ ಬಸವಳಿದಿದ್ದ ನಗರದ ಜನ ನಿಟ್ಟುಸಿರು ಬಿಟ್ಟಿದ್ದಾರೆ.

By

Published : Apr 28, 2019, 2:46 AM IST

ಗುಡುಗು-ಸಿಡಿಲು ಸಹಿತ ಸುರಿದ ಮಳೆ

ಶಿವಮೊಗ್ಗ: ಬಿಸಿಲಿನ ಬೇಗೆಗೆ ಬಸವಳಿದಿದ್ದ ಮಲೆನಾಡಿನ ಜನರಿಗೆ ಮಳೆರಾಯನ ಆಗಮನ ಸಂತಸತಂದಿದೆ.

ನಿನ್ನೆ ಸಂಜೆ ಆರು ಘಂಟೆಯ ಆಗಮಿಸಿದ ವರುಣ ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ಸುರಿದಿದ್ದಾನೆ. ಗುಡುಗು-ಸಿಡಿಲು ಸಹಿತ ಸುರಿದ ಮಳೆಯಿಂದ ಬಸವಳಿದಿದ್ದ ನಗರದ ಜನ ನಿಟ್ಟುಸಿರು ಬಿಟ್ಟಿದ್ದಾರೆ.

ಗುಡುಗು-ಸಿಡಿಲು ಸಹಿತ ಸುರಿದ ಮಳೆ

ಬಾರಿ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ನಿನ್ನೆ ಸುರಿದ ಮಳೆ ಸಂತಸ ಮೂಡಿಸಿದೆ.

For All Latest Updates

TAGGED:

shimogga

ABOUT THE AUTHOR

...view details