ಕರ್ನಾಟಕ

karnataka

ETV Bharat / state

ಕೆಎಸ್​ಆರ್​​ಟಿಸಿ ಬಸ್ ಪಲ್ಟಿ: ನಾಲ್ವರು ಪ್ರಯಾಣಿಕರಿಗೆ ಗಾಯ - ಶಿವಮೊಗ್ಗದಲ್ಲಿ ಕೆಎಸ್​ಆರ್​​ಟಿಸಿ ಬಸ್ ಪಲ್ಟಿ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ‌ ಮಾಳೂರು ಗ್ರಾಮದ ಬಳಿ ರಾಜಹಂಸ ಬಸ್ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಕೆಎಸ್​ಆರ್​​ಟಿಸಿ ಬಸ್ ಪಲ್ಟಿ
KSRTC Bus overturned

By

Published : Apr 1, 2021, 12:46 PM IST

ಶಿವಮೊಗ್ಗ:ರಾಜಹಂಸ ಬಸ್ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ‌ ಮಾಳೂರು ಗ್ರಾಮದ ಬಳಿ ನಡೆದಿದೆ.

ಬೆಂಗಳೂರುನಿಂದ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಗೆ ಬಸ್ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಇಂದು ಬೆಳಗಿನ ಜಾವ ಬಸ್ ಪಲ್ಟಿಯಾಗಿದೆ. ಪರಿಣಾಮ ಚಾಲಕ ಸೇರಿದಂತೆ ನಾಲ್ಕು ಜನರು ಗಾಯಗೊಂಡಿದ್ದಾರೆ. ಬಸ್​ನಲ್ಲಿ ಒಟ್ಟು 09 ಜನ ಪ್ರಯಾಣಿಕರಿದ್ದರು ಎನ್ನಲಾಗುತ್ತಿದೆ.

ಇನ್ನೂ ಗಾಯಾಳುಗಳನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details