ಕರ್ನಾಟಕ

karnataka

ಸೋಮಶೇಖರ್‌ ರೆಡ್ಡಿ ವಿರುದ್ಧ ಕ್ರಮಕ್ಕೆ ಆಗ್ರಹ : ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಎಸ್​ಪಿಗೆ ಮನವಿ

By

Published : Jan 4, 2020, 11:03 PM IST

ಮುಸಲ್ಮಾನರ ವಿರುದ್ಧ ವಿವಾದಾತ್ಮಕ ಹೇಳಿಕೆ‌ ನೀಡಿದ್ದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಸೋಮಶೇಖರ ರೆಡ್ಡಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದಿಂದ ಪೊಲೀಸ್​  ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Legal action against Somasekhar Reddy
ಸೋಮಶೇಖರ್‌ ರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದಿಂದ ಮನವಿ

ಶಿವಮೊಗ್ಗ: ಶಾಸಕ ಜಿ.ಸೋಮಶೇಖರ್‌ ರೆಡ್ಡಿಯವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸೋಮಶೇಖರ್‌ ರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದಿಂದ ಮನವಿ

ಜ.3ರಂದು ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ದೇಶಭಕ್ತ ನಾಗರಿಕರ ವೇದಿಕೆ, ಬಳ್ಳಾರಿ ಇವರು ಆಯೋಜಿಸಿದ್ದ, ಸಿಎಎ ಕಾಯ್ದೆ ಬೆಂಬಲಿಸಿ ನಡೆದ ಬೃಹತ್ ಸಭೆಯಲ್ಲಿ ಜಿ. ಸೋಮಶೇಖರ್‌ ರೆಡ್ಡಿಯವರು ಸಂವಿಧಾನ ಬದ್ದವಾದ ಜನ ಪ್ರತಿನಿಧಿಯಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ನಗರದಲ್ಲಿ ಶಾಂತಿ ಭಂಗ ಉಂಟು ಮಾಡುವಂತಹ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆಗಳನ್ನು ನೀಡಿದ್ದಾರೆ.

ರಾಜ್ಯ ಮತ್ತು ದೇಶದಲ್ಲಿ ಅಶಾಂತಿಯನ್ನು ಸೃಷ್ಠಿಮಾಡುವಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿರುವ ಇವರ ಮೇಲೆ ದೇಶದ್ರೋಹಿ ಎಂದು ದೂರು ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದಿಂದ ಮನವಿ ಸಲ್ಲಿಸಿದರು.

For All Latest Updates

TAGGED:

ABOUT THE AUTHOR

...view details