ಕರ್ನಾಟಕ

karnataka

ETV Bharat / state

ರಸ್ತೆ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ ಶಾಸಕ ಹಾಲಪ್ಪ - ಶಿವಮೊಗ್ಗ

ಅಪಘಾತ ನಡೆದು ತೀವ್ರವಾಗಿ ಗಾಯಗೊಂಡಿದ್ದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಶಾಸಕ ಹರತಾಳು ಹಾಲಪ್ಪ ಮಾನವೀಯತೆ ಮೆರೆದರು.

Haratalu halappa
ಹಾಲಪ್ಪ

By

Published : Jun 7, 2021, 10:40 AM IST

ಶಿವಮೊಗ್ಗ:ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಸಾಗರದ ಶಾಸಕ ಹರತಾಳು ಹಾಲಪ್ಪ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.

ಮಾನವಿಯತೆ ಮೆರೆದ ಶಾಸಕ ಹಾಲಪ್ಪ

ಸಾಗರದ ಶಾಸಕ ಹರತಾಳು ಹಾಲಪ್ಪನವರು ಇಂದು ಸೊರಬಕ್ಕೆ ಸಾಗುವಾಗ ಸಾಗರ ತಾಲೂಕಿನ ಲಿಂಗದಹಳ್ಳಿ ಕ್ರಾಸ್ ಬಳಿ ಕಾರೊಂದು ರಸ್ತೆ ಪಕ್ಕಕ್ಕೆ ಹೋಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಪಲ್ಲವಿ ಜೈನ್ ಎಂಬುವರಿಗೆ ಗಾಯವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಶಾಸಕ ಹಾಲಪ್ಪ ಸ್ಥಳೀಯರ ನೆರವಿನಿಂದ ಪಲ್ಲವಿ ಜೈನ್ ಅವ​ರನ್ನು ವಾಹನ ವ್ಯವಸ್ಥೆ ಮಾಡಿ ಸಾಗರದ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಮಾನವಿಯತೆ ಮೆರೆದ ಶಾಸಕ ಹಾಲಪ್ಪ

ABOUT THE AUTHOR

...view details