ಕರ್ನಾಟಕ

karnataka

ETV Bharat / state

ಮತ್ತೆ ಆಸ್ಪತ್ರೆಗೆ ದಾಖಲಾದ ಶಾಸಕ ಹರತಾಳು‌ ಹಾಲಪ್ಪ - ಶಿವಮೊಗ್ಗ ಸುದ್ದಿ

ನಿನ್ನೆ ಮಧ್ಯಾಹ್ನ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಕಾರಣ ಬೆಂಗಳೂರಿಗೆ ವಾಪಸ್ ಆಗಿ ಅಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹರತಾಳು‌ ಹಾಲಪ್ಪ
ಹರತಾಳು‌ ಹಾಲಪ್ಪ

By

Published : Sep 8, 2020, 9:13 AM IST

ಶಿವಮೊಗ್ಗ: ಕೊರೊನಾದಿಂದ ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದ ಸಾಗರ ಶಾಸಕ ಹರತಾಳು‌ ಹಾಲಪ್ಪ ಅನಾರೋಗ್ಯದ ಕಾರಣ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರೊನಾದಿಂದ ಗುಣಮುಖರಾಗಿ ಆಗಸ್ಟ್ 11ರಂದು ಬಿಡುಗಡೆಗೊಂಡಿದ್ದ ಹಾಲಪ್ಪ ಹೋಂ ಕ್ವಾರಂಟೈನ್ ಮುಗಿಸಿದ್ದರು. ನಂತರ ಕ್ಷೇತ್ರದಲ್ಲಿ ಸುತ್ತಾಟ ಪ್ರಾರಂಭಿಸಿದ್ದರು.

ನಿನ್ನೆ ಮಧ್ಯಾಹ್ನ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಕಾರಣ ಬೆಂಗಳೂರಿಗೆ ವಾಪಸ್ ಆಗಿ ಅಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಆರೋಗ್ಯ ಸ್ಥಿರವಾಗಿದ್ದು, ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ABOUT THE AUTHOR

...view details