ರಸ್ತೆ ಮಧ್ಯೆ ಹುತ್ತ ನಿರ್ಮಿಸಿದ ಪ್ರಜಾಕೀಯ ಪಕ್ಷದ ಕಾರ್ಯಕರ್ತ... ಯಾಕೆ ಗೊತ್ತಾ?
ಪ್ರಜಾಕೀಯ ಪಕ್ಷದ ಕಾರ್ಯಕರ್ತನೊಬ್ಬ ರಸ್ತೆ ಮೇಲೆ ಗುಂಡಿ ಮುಚ್ಚಿ ಮಣ್ಣನ್ನು ಹಾಗೇ ಬಿಟ್ಟು ಹೋಗಿರುವುದನ್ನ ಖಂಡಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ರಸ್ತೆ ಮಧೈ ಹುತ್ತ ನಿರ್ಮಿಸಿ ವಿಭಿನ್ನ ಪ್ರತಿಭಟನೆ
ಶಿವಮೊಗ್ಗ: ಪ್ರಜಾಕೀಯ ಪಕ್ಷದ ಕಾರ್ಯಕರ್ತನೊಬ್ಬ ರಸ್ತೆ ಮೇಲೆ ಗುಂಡಿ ಮುಚ್ಚಿ ಮಣ್ಣನ್ನು ಹಾಗೇ ಬಿಟ್ಟು ಹೋಗಿರುವುದನ್ನ ಖಂಡಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.