ಕರ್ನಾಟಕ

karnataka

ಹುತಾತ್ಮ ಯೋಧರಿಗೆ  ಶ್ರದ್ಧಾಂಜಲಿ ಸಲ್ಲಿಸಿದ ಬಿಜೆಪಿ ಯುವ ಮೋರ್ಚಾ

By

Published : Jun 18, 2020, 9:18 AM IST

ಚೀನಾ ಭಾರತ ಗಡಿಯಲ್ಲಿ ಹುತ್ಮಾತರಾದ ವೀರ ಯೋಧರಿಗೆ ಬಿಜೆಪಿ ಯುವ ಮೋರ್ಚಾದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ
ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಶಿವಮೊಗ್ಗ:ಚೀನಾ ಭಾರತ ಗಡಿಯಲ್ಲಿ ಹುತ್ಮಾತರಾದ ವೀರ ಯೋಧರಿಗೆ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಗೋಪಿ ವೃತ್ತದಲ್ಲಿ ದೀಪ ಹಚ್ಚುವ ಮೂಲಕ ನಮನ ಸಲ್ಲಿಸಲಾಯಿತು.

ಚೀನಾ ಭಾರತೀಯ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಘೋಷಣೆ ಕೂಗಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರುಳೀಧರ್, ಉಪ ಮೇಯರ್ ಚನ್ನಬಸಪ್ಪ, ಹಾಗೂ ಯುವ ಮೊರ್ಚಾದ ಕಾರ್ಯಕರ್ತರು ಉಪಸ್ಥಿತರಿದ್ದರು.

ABOUT THE AUTHOR

...view details