ಮದುವೆಗೆ ಬಂದ ಸಿದ್ದು ಜೊತೆ ಸೆಲ್ಫಿಗಾಗಿ ಕ್ಯೂ... ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ ಅಭಿಮಾನಿಗಳು! - ತರೀಕೆರೆ ಮಾಜಿ ಶಾಸಕ ಜಿ.ಎಸ್ ಶ್ರೀನಿವಾಸ್ ಮಗಳ ಮದುವೆ ಸುದ್ದಿ
ಇಂದು ಶಿವಮೊಗ್ಗದಲ್ಲಿ ನಡೆದ ತರೀಕೆರೆ ಮಾಜಿ ಶಾಸಕ ಜಿ.ಎಸ್ ಶ್ರೀನಿವಾಸ್ ಅವರ ಮಗಳ ಮದುವೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿ ,ನವದಂಪತಿಗಳಿಗೆ ಆಶೀರ್ವಾದ ಮಾಡಿದ್ರು.

ಶಿವಮೊಗ್ಗ
ಶಿವಮೊಗ್ಗ: ನಗರದ ಸರ್ಜಿ ಕನ್ವೇಷನ್ ಹಾಲ್ನಲ್ಲಿ ನಡೆದ ತರೀಕೆರೆ ಮಾಜಿ ಶಾಸಕ ಜಿ.ಎಸ್ ಶ್ರೀನಿವಾಸ್ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ನವ ವಧುವರರಿಗೆ ಆಶೀರ್ವದಿಸಿದರು.
ಶಿವಮೊಗ್ಗ