ಕರ್ನಾಟಕ

karnataka

ETV Bharat / state

ಅಪರಿಚಿತ ಶವ ಪತ್ತೆ: ಊಟ ಮಾಡುತ್ತಲೇ ಮೃತಪಟ್ಟಿರುವ ಶಂಕೆ - undefined

ತುಮಕೂರಿನಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದ್ದು, ಊಟ ಮಾಡುತ್ತಾ ಸಾವನ್ನಪ್ಪಿರುವ ಸ್ಥಿತಿಯಲ್ಲಿ ಕಂಡುಬಂದಿದೆ ಎನ್ನಲಾಗಿದೆ.

ಅಪರಿಚಿತ ಶವ

By

Published : Jul 10, 2019, 8:59 AM IST

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು, ಬೋರನಕಣಿವೆ ಅಗ್ರಹಾರದ ಭೂತರಾಯ ಸ್ವಾಮಿ ದೇವಸ್ಥಾನದ ಸಮೀಪ ಅಪರಿಚಿತ ಶವವೊಂದು ಪತ್ತೆಯಾಗಿದೆ.

ಮೃತಪಟ್ಟಿರುವ ವ್ಯಕ್ತಿಗೆ ಸುಮಾರು 40 ವರ್ಷದ ವಯಸ್ಸಾಗಿದ್ದು, ಈತ ಯಾರೆಂಬುದು ಇನ್ನು ತಿಳಿದು ಬಂದಿಲ್ಲ. ಈತನಿಗೆ ಊಟ ಮಾಡುವ ಸಮಯದಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.

ಹುಳಿಯಾರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details