ಕರ್ನಾಟಕ

karnataka

ETV Bharat / state

ಕೃಷಿ ಕಾಯ್ದೆಯನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು: ಯೋಗೇಂದ್ರ ಯಾದವ್ - ತುಮಕೂರಲ್ಲಿ ದೆಹಲಿ ಮೂಲಕ ರೈತ ಮುಖಂಡ ಯೋಗೇಂದ್ರ ಯಾದವ್ ಪ್ರತಿಭಟನೆ

ತಿಪಟೂರು ನಗರದ ಎಪಿಎಂಸಿ ಆವರಣದಲ್ಲಿ ರೈತ ನಾಯಕ ಯೋಗೇಂದ್ರ ಯಾದವ್‌ ಮಾತನಾಡಿದರು.

ಕೃಷಿ ಕಾಯ್ದೆ ನೀತಿಯನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದ ಯೋಗೇಂದ್ರ ಯಾದವ್
ಕೃಷಿ ಕಾಯ್ದೆ ನೀತಿಯನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದ ಯೋಗೇಂದ್ರ ಯಾದವ್

By

Published : Apr 13, 2022, 9:48 PM IST

ತುಮಕೂರು: ರಾಜ್ಯ ಸರ್ಕಾರ ಕೃಷಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು. ಕಾಯ್ದೆ ಹಿಂಪಡೆಯದಿದ್ದಲ್ಲಿ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆ ನಡೆಸಲಾಗುವುದು. ತಿಪಟೂರಿನ ಕೊಬ್ಬರಿಗೂ ಗರಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವೇ ನಿಗದಿಪಡಿಸಿ ರೈತರ ಹಿತ ಕಾಯಬೇಕು ಎಂದು ದೆಹಲಿಯ ರೈತ ಮುಖಂಡ ಯೋಗೇಂದ್ರ ಯಾದವ್ ರಾಜ್ಯ ಒತ್ತಾಯಿಸಿದರು.


For All Latest Updates

TAGGED:

ABOUT THE AUTHOR

...view details