ಕರ್ನಾಟಕ

karnataka

ETV Bharat / state

ಕೊಟ್ಟಿಗೆ ಹೊತ್ತಿದ ಆಕಸ್ಮಿಕ ಬೆಂಕಿ: ಮೇಕೆ ಸಾವು... ಸಾಕಣೆದಾರನ ಬದುಕು ಬಾಣಲೆಗೆ - ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ

ಕೊಟ್ಟಿಗೆಗೆ ಬೆಂಕಿ ತಗುಲಿ ಮೇಕೆ ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕಿನ ಮಾದೇನಹಳ್ಳಿಯಲ್ಲಿ ನಡೆದಿದೆ.

fire in crib
goat death

By

Published : Apr 6, 2020, 2:15 PM IST

ತುಮಕೂರು: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಕೊಟ್ಟಿಗೆಯಲ್ಲಿದ್ದ ಮೇಕೆ ಸುಟ್ಟು ಕರಕಲಾಗಿದ್ದು, 2 ಹಸು 3 ಮೇಕೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ಶಿರಾ ತಾಲೂಕಿನ ಮಾದೇನಹಳ್ಳಿಯಲ್ಲಿ ನಡೆದಿದೆ.

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ

ಆಕಸ್ಮಿಕ ಬೆಂಕಿಯಿಂದ ಇಡೀ ಕೊಟ್ಟಿಗೆ ಭಸ್ಮವಾಗಿದ್ದು, ಹೈನುಗಾರಿಕೆಯನ್ನೇ ಅವಲಂಬಿಸಿದ್ದ ರಂಗಸ್ವಾಮಯ್ಯ ಸಾಕಷ್ಟು ನಷ್ಟ ಅನುಭವಿಸಿದ್ದಾರೆ.

ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details