ತುಮಕೂರು: ಕುಣಿಗಲ್ ತಾಲೂಕಿನ ನಿಡಸಾಲೆ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಮಂಡಿಸಲ್ಪಡುವ ವಿಶ್ವಾಸ ನಿರ್ಣಯಕ್ಕೆ ಹಾಜರಾಗದಂತೆ ಗ್ರಾಮ ಪಂಚಾಯತ ಸದಸ್ಯನೊಬ್ಬನನ್ನು ಯಡಿಯೂರು ಸಮೀಪದ ಹೋಟೆಲ್ ಬಳಿ ದುಷ್ಕರ್ಮಿಗಳು ವ್ಯವಸ್ಥಿತವಾಗಿ ಅಪಹರಣ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತುಮಕೂರು: ಗ್ರಾಮ ಪಂಚಾಯತ್ ಸದಸ್ಯನ ಅಪಹರಣ ಪ್ರಕರಣ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ - kidnap video
ಕುಣಿಗಲ್ ತಾಲೂಕಿನ ನಿಡಸಾಲೆ ಗ್ರಾಮ ಪಂಚಾಯತ್ ಸದಸ್ಯನೊಬ್ಬನನ್ನು ಯಡಿಯೂರು ಸಮೀಪದ ಹೋಟೆಲ್ ಬಳಿ ದುಷ್ಕರ್ಮಿಗಳು ವ್ಯವಸ್ಥಿತವಾಗಿ ಅಪಹರಣ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
![ತುಮಕೂರು: ಗ್ರಾಮ ಪಂಚಾಯತ್ ಸದಸ್ಯನ ಅಪಹರಣ ಪ್ರಕರಣ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ gram panchayat member kidnap video](https://etvbharatimages.akamaized.net/etvbharat/prod-images/768-512-16632080-thumbnail-3x2-lek.jpg)
ಗ್ರಾಮ ಪಂಚಾಯತ್ ಸದಸ್ಯನ ಅಪಹರಣ ಪ್ರಕರಣ
ಗ್ರಾಮ ಪಂಚಾಯತ್ ಸದಸ್ಯ ಮಂಜುನಾಥ್ ಎಂಬುವರನ್ನು ದುಷ್ಕರ್ಮಿಗಳು ಅಪಹರಿಸಿದ್ದು, ಈ ಸಂಬಂಧ ಗ್ರಾ.ಪಂ ಸದಸ್ಯ ಪ್ರವೀಣ್ ಎಂಬುವರು ಅಮೃತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ:ಸೈಟ್ ಖರೀದಿ ನೆಪದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್.. 20 ಲಕ್ಷ ರೂ. ಪೀಕಿದ್ದ ಖದೀಮರು ಅರೆಸ್ಟ್
Last Updated : Oct 13, 2022, 12:15 PM IST