ಕರ್ನಾಟಕ

karnataka

ETV Bharat / state

ಕೊರೊನಾದಿಂದ ಮೃತಪಟ್ಟ ಅನಾಥ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಿದ ಮುಸ್ಲಿಂ ಬಾಂಧವರು - ಕೊರೊನಾದಿಂದ ಮೃತಪಟ್ಟ ಅನಾಥ ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಂಮರು

ತುಮಕೂರಿನಲ್ಲಿ ಕೊರೊನಾದಿಂದ ಮೃತಪಟ್ಟ ಅನಾಥ ವ್ಯಕ್ತಿಯ ಅಂತ್ಯ ಸಂಸ್ಕಾರ ನೆರವೇರಿಸಿ ಮುಸ್ಲಿಂ ಬಾಂಧವರು ಮಾನವೀಯತೆ ಮೆರೆದಿದ್ದಾರೆ.

Muslims who performed the funeral of an orphaned person who died from Corona
ಕೊರೊನಾದಿಂದ ಮೃತಪಟ್ಟ ಅನಾಥ ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಂಮರು

By

Published : May 2, 2021, 10:53 AM IST

ತುಮಕೂರು: ಕೊರೊನಾದಿಂದ ಮೃತಪಟ್ಟ ಅನಾಥ ವ್ಯಕ್ತಿಯ ಶವವನ್ನು ಮುಸ್ಲಿಂ ಸಮುದಾಯದ 15 ಜನ ಸೇರಿ ಅಂತ್ಯ ಸಂಸ್ಕಾರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಕೊರೊನಾದಿಂದ ಮೃತಪಟ್ಟ ಅನಾಥ ವ್ಯಕ್ತಿಯ ಅಂತ್ಯ ಸಂಸ್ಕಾರ

ತುರುವೇಕೆರೆ ತಾಲೂಕಿನ ಬಾಂಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮುಸ್ಲಿಂ ಸಮುದಾಯ ಭವನದ ವಾರಿಯರ್ಸ್ ತಂಡ ಈ ಕಾರ್ಯ ಕೈಗೊಂಡಿದೆ.

ಕೊರೊನಾ ಸೋಂಕಿನಿಂದ ಮೃತಪಟ್ಟ ಶವಗಳನ್ನು ಅಂತ್ಯ ಸಂಸ್ಕಾರ ಮಾಡುವ ವೇಳೆ ಸಂಬಂಧಿಗಳೇ ಸಮೀಪ ಸುಳಿಯಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಮಾನವೀಯ ಮೌಲ್ಯಗಳನ್ನು ಹೊಂದಿರುವ ಜನರು ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

For All Latest Updates

TAGGED:

ABOUT THE AUTHOR

...view details