ತುಮಕೂರು:ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ಕೋವಿಡ್-19 ಆರ್ ಟಿ-ಟಿಸಿಆರ್ ಟೆಸ್ಟಿಂಗ್ ಮತ್ತು ಸೂಕ್ಷ್ಮಾಣು ಜೀವಶಾಸ್ತ್ರ ಪ್ರಯೋಗಾಲಯವನ್ನು ಸಚಿವ ಆರ್.ಅಶೋಕ್ ಉದ್ಘಾಟಿಸಿದರು.
ಆರ್ ಟಿ-ಟಿಸಿಆರ್ ಟೆಸ್ಟಿಂಗ್ ಪ್ರಯೋಗಾಲಯ ಉದ್ಘಾಟಿಸಿದ ಸಚಿವ ಆರ್ ಅಶೋಕ್ - ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ
ತುಮಕೂರಿನ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ಕೋವಿಡ್-19 ಆರ್ ಟಿ-ಟಿಸಿಆರ್ ಟೆಸ್ಟಿಂಗ್ ಮತ್ತು ಸೂಕ್ಷ್ಮಾಣು ಜೀವಶಾಸ್ತ್ರ ಪ್ರಯೋಗಾಲಯವನ್ನು ಸಚಿವ ಆರ್ ಅಶೋಕ್ ಉದ್ಘಾಟಿಸಿದರು.
![ಆರ್ ಟಿ-ಟಿಸಿಆರ್ ಟೆಸ್ಟಿಂಗ್ ಪ್ರಯೋಗಾಲಯ ಉದ್ಘಾಟಿಸಿದ ಸಚಿವ ಆರ್ ಅಶೋಕ್ R Ashok inaugurated by TT-TCR Testing Laboratory](https://etvbharatimages.akamaized.net/etvbharat/prod-images/768-512-8750909-28-8750909-1599732755484.jpg)
ಆರ್ ಟಿ-ಟಿಸಿಆರ್ ಟೆಸ್ಟಿಂಗ್ ಪ್ರಯೋಗಾಲಯ ಉದ್ಘಾಟಿಸಿದ ಆರ್ ಅಶೋಕ್
ನಂತರ ಮಾತನಾಡಿದ ಅವರು ಕೋವಿಡ್-19ಗೆ ಸಂಬಂಧಿಸಿದಂತಹ ಪ್ರಯೋಗಾಲಯವನ್ನು ಇಂದು ಬಿಡುಗಡೆಗೊಳಿಸಲಾಗಿದೆ. ಇದರಿಂದ ರೋಗಿಗಳನ್ನು ಬೇಗ ಗುರುತಿಸಿ, ಚಿಕಿತ್ಸೆ ನೀಡಿ ಗುಣಮುಖರಾಗಲು ಸಹಕಾರಿಯಾಗುತ್ತದೆ.
ಆರ್ ಟಿ-ಟಿಸಿಆರ್ ಟೆಸ್ಟಿಂಗ್ ಪ್ರಯೋಗಾಲಯ ಉದ್ಘಾಟಿಸಿದ ಆರ್ ಅಶೋಕ್
ಅಷ್ಟೇ ಅಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್-19 ಸೆಂಟರ್ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಇದರಿಂದ ಹೆಚ್ಚಿನ ಜನಸಂಖ್ಯೆಯ ಪ್ರಾಣ ಉಳಿಯುವ ಕಾರ್ಯ ಆಗಲಿದೆ ಎಂದು ಅಭಿಪ್ರಾಯ ಪಟ್ಟರು.