ಕರ್ನಾಟಕ

karnataka

ETV Bharat / state

ಶಿವಕುಮಾರ ಸ್ವಾಮೀಜಿ ಅವರ 3ನೇ ತಿಂಗಳ ಪುಣ್ಯಸ್ಮರಣೆ ಕಾರ್ಯಕ್ರಮ - undefined

ಸಿದ್ಧಗಂಗಾ ಮಠದಲ್ಲಿ ನಡೆದಾಡುವ ದೇವರ 3ನೇ ತಿಂಗಳ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯುತ್ತಿದೆ. ಬೆಳಗಿನ ಜಾವದಿಂದಲೂ ಭಕ್ತಾದಿಗಳು ಗದ್ದುಗೆ ದರ್ಶನ ಪಡೆಯುತ್ತಿದ್ದಾರೆ.

ಶಿವಕುಮಾರ ಸ್ವಾಮೀಜಿ ಅವರ 3ನೇ ತಿಂಗಳ ಪುಣ್ಯಸ್ಮರಣೆ ಕಾರ್ಯಕ್ರಮ

By

Published : Apr 21, 2019, 12:37 PM IST

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿ ಅವರ ಮೂರನೇ ತಿಂಗಳ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ಸಿದ್ಧಗಂಗಾ ಮಠದಲ್ಲಿನ ಶಿವಕುಮಾರ ಸ್ವಾಮೀಜಿ ಗದ್ದುಗೆ ಬಳಿ ನಡೆಸಲಾಯಿತು.

ಶಿವಕುಮಾರ ಸ್ವಾಮೀಜಿ ಅವರ 3ನೇ ತಿಂಗಳ ಪುಣ್ಯಸ್ಮರಣೆ ಕಾರ್ಯಕ್ರಮ

ಬೆಳಗ್ಗೆಯಿಂದಲೂ ವಿಶೇಷ ಪೂಜೆ, ಪುಷ್ಪಾರ್ಚನೆ, ಎಳ ನೀರಿನ ಅಭಿಷೇಕ ನೆರವೇರಿಸಲಾಯಿತು. ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಸುತ್ತೂರು ಶ್ರೀ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಗದ್ದುಗೆ ಬಳಿ ಬಂದು ಭಕ್ತರು ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು.

For All Latest Updates

TAGGED:

ABOUT THE AUTHOR

...view details