ಕರ್ನಾಟಕ

karnataka

ETV Bharat / state

ಶಿರಾ ಬಳಿ ತಡೆಗೋಡೆಗೆ ಕಾರು ಡಿಕ್ಕಿ... ಇಬ್ಬರ ದುರ್ಮರಣ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಳಗಿನಜಾವ ಈ ಅಪಘಾತ ಸಂಭವಿಸಿದ್ದು,ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

By

Published : Feb 26, 2019, 12:29 PM IST

ತಡೆಗೋಡೆಗೆ ಕಾರು ಡಿಕ್ಕಿ

ತುಮಕೂರು: ರಸ್ತೆ ಬದಿ ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕು ಮಾನಂಗಿ ಬಳಿ ನಡೆದಿದೆ.

ಚೇತನ್ (27), ವಿನಯ್ (28) ಮೃತರು ಎಂದು ಗುರುತಿಸಲಾಗಿದೆ. ಉಳಿದಂತೆ ಲಿಖಿತ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಳಗಿನಜಾವ ಅಪಘಾತ ಸಂಭವಿಸಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details